ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ ಕೆಲವರು ಕೆಟ್ಟದಾಗಿ ಮಾತನಾಡಿದ್ದರು. ಇದೇ ವಿಚಾರ ಚರ್ಚೆಗೆ ಬಂದಾಗ ಸಾನ್ಯ ಅಯ್ಯರ್ ಕಣ್ಣೀರು ಹಾಕಿದ್ದರು. ಈ ಬಗ್ಗೆ ಚರ್ಚೆ … Continue reading ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!