ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ.
ಕುಮಾರಸ್ವಾಮಿ ಪೆನ್ಡ್ರೈವ್ ಬಿಡುಗಡೆ ಮಾಡಿದ್ರೆ ಅದರಲ್ಲಿರುವ ವಿಷಯ ಗೊತ್ತಾಗುತ್ತೆ ಭ್ರಷ್ಟಾಚಾರಕ್ಕೆ ಸಾಕ್ಷಾಧಾರಗಳು ಇದ್ರೆ, ನಮ್ಮ ಮುಖ್ಯಮಂತ್ರಿಗಳು ಖಂಡಿತವಾಗಿ ಕ್ರಮ ಕೈಗೊಳ್ಳುತ್ತಾರೆ ಕಾರ್ಮಿಕ ಇಲಾಖೆಯ ಹಣವನ್ನು ಭಾಗ್ಯ ಯೋಜನೆಗಳಿಗೆ ಕೊಟ್ಟಿಲ್ಲ
ಬಿಜೆಪಿ ನಾಯಕರು ಕೇವಲ ವಿವಾದಾತ್ಮಕ ವಿಷಯಗಳ ಬಗ್ಗೆ ಮಾತಾಡ್ತಾರೆ ಅಭಿವೃದ್ಧಿಗೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚೆ ಮಾಡಲ್ಲಾ ಬಿಜೆಪಿ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಿದ್ರೆ ಸ್ವಾಗತವಿದೆ, ಅವರೊಂದಿಗೆ ಚರ್ಚಿಸಲು ನಾವು ಸಿದ್ಧ ಐದು ಭಾಗ್ಯಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ,
ಸರ್ಕಾರ ಬಂದು ಎರಡು ತಿಂಗಳಷ್ಟೇ ಆಗಿದೆ ಸರ್ಕಾರದ ಹೆಸರು ಕೆಡಿಸಲು ವಿನಾಕಾರಣ ಟ್ರಾನ್ಸ್ಫರ್ ಹಗರಣ ಅನ್ನೋ ವಿಚಾರ ಮುನ್ನೆಲೆಗೆ ತರಲಾಗಿದೆ ಕಾಮಗಾರಿಗಳಿಗೆ ಟೆಂಡರ್ ಆಗಿ ಹಣ ಬಿಡುಗಡೆಯಾಗಿಲ್ಲ, ಭ್ರಷ್ಟಾಚಾರ ಹೇಗೆ ಆಗುತ್ತೆ? ಬಿಜೆಪಿಯವರು ಮುಂದಿನ ಐದು ವರ್ಷ ನಡೆಯುವ ಕಾಗಮಗಾರಿಗೆ ಈಗಲೇ ಟೆಂಡರ್ ಕರೆದಿದ್ದರು, ಅದಕ್ಕೆ ಉತ್ತರ ಕೊಡಲಿ ಎಂದು ಹೇಳಿಕೆ ನೀಡಿದರು.
Cheluvarayaswamy: ಕೇಂದ್ರವು ತನ್ನ ಬೇಡಿಕೆಗಳನ್ನು ಅಂಗೀಕರಿಸದ ಕಾರಣ ತಮಿಳುನಾಡು ಎಸ್ಸಿ ಗೆ ಹೋಗಿದೆ
Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,
Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..! ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!