Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ

State news: ಇಂದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು. ನಾಡಿನ ಕೈಗಾರಿಕ ವಲಯದ ಅಭೀವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರ ಶ್ರಮ ಸಾಕಷ್ಟಿದೆ. ಕಾರ್ಮಿಕ ವಲಯದ ಶ್ರಮವನ್ನು ಪರಿಗಣಿಸಿ ಈಗಾಗಲೇ ಅವರುಗಳ ಆರೋಗ್ಯ ಹಾಗೂ ವಸತಿಯ ವಿಚಾರದಲ್ಲಿ ಸರ್ಕಾರವು ಹಲವಾರು … Continue reading Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ