ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ
Political News: ಚಿಕ್ಕೋಡಿ : ಅಥಣಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಕಾರ್ಯಕರ್ತರಿಗಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ಹಗಲು ಕಂಡ ಬಾವಿಗೆ ರಾತ್ರಿ ಬೀಳಬಾರದು ಆದ್ರೆ ನಾವು ಬಿದ್ವಿ. ಸ್ಥಳೀಯ ಶಾಸಕರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೋಸ ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ ಅವ್ರು ಆಸಕ್ತಿ ತೋರಿಸಲಿಲ್ಲ. 8 ರಿಂದ 10 ಗ್ರಾಮಗಳಿಗೆ ಟಿಪಿ ಹಾಕಿದ್ರು ಸಹ ಅವ್ರು ಸುಸ್ತಾದವರಂತೆ ನೆಪ ಮಾಡ್ತಿದ್ರು. ಅಥಣಿಯಲ್ಲಿ … Continue reading ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed