- Advertisement -
ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ.

ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್ ಕೇಸ್ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್ಡೌನ್ ವ್ಯವಸ್ಥೆ ದೇಶದಲ್ಲಿ ಜಾರಿ ಮಾಡಿದ್ದರಿಂದಲೇ ದೇಶದಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿಲ್ಲ. ಪ್ರಧಾನಿ ಮೋದಿ ಆತ್ಮನಿರ್ಭರ್ ಭಾರತಕ್ಕೆ ಕರೆ ನೀಡಿದ್ದಾರೆ. ಇದರ ಅರ್ಥ ಇಷ್ಟೇ. ನಿಮ್ಮ ಜೀವವನ್ನ ನೀವೇ ಕಾಪಾಡಿಕೊಳ್ಳಿ. ಯಾಕಂದ್ರೆ ಪ್ರಧಾನಿ ನವಿಲುಗಳ ಜೊತೆ ಬ್ಯುಸಿ ಆಗಿದ್ದಾರೆ ಅಂತಾ ಕುಟುಕಿದ್ದಾರೆ.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -