ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ

Hubli News: ಹುಬ್ಬಳ್ಳಿ: ನೇಹಾ ಕೊಲೆಯಿಂದ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಈಗ ಮತ್ತೆ ಅಂತಹದ್ದೇ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಹೌದು. ಪಾಗಲ್ ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದೆ. ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯೇ ಕೊಲೆಯಾದ ಯುವತಿಯಾಗಿದ್ದಾಳೆ. ಕೊಲೆ ಮಾಡಿದ ಆರೋಪಿ ಈಕೆಯ ಪ್ರಿಯತಮ ವಿಶ್ವನಾಥ ಅಂತ ತಿಳಿದು ಬಂದಿದೆ. ಕಳೆದ 1 ವರ್ಷದಿಂದ ಇಬ್ಬರು ಕೂಡ … Continue reading ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ