Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು  ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ. ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾರೆ ಹಾಗೂ ಪೊಲೀಸರನ್ನು ಕರೆಸಿ ಬೆದರಿಕೆ ಹಾಕುವ ಕುತಂತ್ರ ನಡೆಸುತಿದ್ದಾರೆ ಎನ್ನಲಾಗುತ್ತಿದೆ. ತಮ್ಮೇ ಗೌಡರ ಹೆಸರಲ್ಲಿ ಯಾವುದೇ … Continue reading Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!