Thursday, September 25, 2025

Latest Posts

School holiday: ರಾಯಚೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

- Advertisement -

ರಾಯಚೂರು: ರಾಜ್ಯದಲ್ಲಿ ಸುಮಾರು 15 ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಎಲ್ಲಾ ಕಡೆ ಸಂಪೂರ್ಣ ಮಳೆಯಅದ ಹಿನ್ನಲೆ ಕೆರೆ ಕಟ್ಟಿಹಳ್ಳ ನದಿಗಳು ತುಂಬಿಹರಿಯುತ್ತಿವೆ ಇದರ ನಡುವೆ ಅಲ್ಲಲ್ಲಿ ಮಳೆಗಳಿಗೆ ಮರಗಳು ವಿದ್ಯುತ್ ಕಂಬಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ ಹೀಗಾಇ ಜನ ಜೀವನ ಅಸ್ತವ್ಯಸ್ತವಾಗಿವೆ.

ರಾಜ್ಯದಲ್ಲಿ ಇಲ್ಲಿಯವರೆಗೂ ಮಳೆ ಮುಂದುವರಿದಿದ್ದು ಪ್ರತಿದಿನ ಹಗಲು ರಾತ್ರಿ ಎನ್ನದೆ ಜಿಟಿ ಜಿಟಿ ಮಳೆ ಶುರುವಾಗಿದೆ  ಇದರಿಂದಾಗಿ ಜನರು ಕೆಲಸಗಳಿಗೆ ತೆರಳಲು ಆಗುತ್ತಿಲ್ಲ ಹಾಗೆಯೆ ಮಕ್ಕಳು ಶಾಲೆಗೆ ಹೋಗಲು ಪರದಾಡುವಂತಾಗಿದೆ. ಹಾಗಾಗಿ ಈಗಾಗಲೆ ಹಲವು ಜಿಲ್ಲೆಗಳಲ್ಲಿ ಮಳೆ ಜಾಸ್ತಿಉಯಾದ ಹಿನ್ನಲೆ ಜಿಲ್ಲಾಡಳಿತ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು  ಘೋಷಿಸಿದೆ,

ಅದೇ ರೀತಿ ಬಿಸಿಲ ನಾಡು ರಾಯಚೂರು ಜಿಲ್ಲೆಯಲ್ಲಿಯೂ ಸಹ ಮಳೆ ಮು.ಂದುವರಿದ ಹಿನ್ನೆಲೆ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ್ ನಾಯಕ್ ಅವರು ಒಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ಶಾಲೆಗಳ ರಜೆ ಬಗ್ಗೆ ಚರ್ಚೆಮಾಡಲಾಗುವುದು.

School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ladakh: ಭಾರತೀಯ ಮಹಿಳೆಯ ಶವ ಪಾಕಿಸ್ತಾನ ಆಕ್ರಮಿತ ಬಾಲ್ಟಿಸ್ಥಾನದಲ್ಲಿ ಶವವಾಗಿ ಪತ್ತೆ

- Advertisement -

Latest Posts

Don't Miss