ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಡಾ. ರಾಜಕುಮಾರ್ ನಟಿಸಿರುವ ಕಸ್ತೂರಿ ನಿವಾಸ, ಎರಡು ಕನಸು, ಗಿರಿ ಕನ್ಯೆ, ವಸಂತ ಗೀತ, ಆಪರೇಷನ್ ಡೈಮಂಡ್ … Continue reading ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
Copy and paste this URL into your WordPress site to embed
Copy and paste this code into your site to embed