ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರಲ್ಲಿ ಆತಂಕ

ವಾರಾಂತ್ಯದಲ್ಲಿ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮುಂಬೈ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ಸೆನ್ಸೆಕ್ಸ್ 634 ಅಂಕ ಕುಸಿತದೊಂದಿಗೆ 38,357 ಅಂಕಕ್ಕೆ ಇಳಿದಿದೆ. ಇದರಿಂದಾಗಿ ಹೂಡಿಕೆದಾರರಿಗೆ 2,36,937.69 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಇದರ ಜೊತೆಯಲ್ಲಿ ಎನ್​ಎಸ್​ಇ ಹಾಗೂ ನಿಫ್ಟಿ ಕೂಡ 11,500ಕ್ಕೆ ಇಳಿದಿದೆ.

Karnataka TV Contact


ಷೇರು ಮಾರುಕಟ್ಟೆಯ ಕೊನೆಯ ದಿನವಾದ ಇಂದು ಬ್ಯಾಂಕ್​, ಟಾಟಾ ಸ್ಟೀಲ್​, ಎನ್​ಟಿಪಿಸಿ, ಏರ್​ಟೆಲ್​, ಹಾಗೂ ಸನ್​ಫಾರ್ಮಾ ಹೆಚ್ಚಿನ ಸಂಖ್ಯೆಯಲ್ಲಿ ವ್ಯವಹಾರ ನಡೆಸಿವೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author