“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

Banglore News: ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್  ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್​ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್ ಇದ್ದೇವೆ, ಸೂಕ್ಷ್ಮವಾಗಿ ಸ್ಪಂದಿಸುತ್ತೇವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ವ್ಯತ್ಯಾಸ ಇದೆ ಎಂದು ಹೇಳಿದರು. ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ … Continue reading “ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್