“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್
Banglore News: ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್ ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್ ಇದ್ದೇವೆ, ಸೂಕ್ಷ್ಮವಾಗಿ ಸ್ಪಂದಿಸುತ್ತೇವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ವ್ಯತ್ಯಾಸ ಇದೆ ಎಂದು ಹೇಳಿದರು. ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ … Continue reading “ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್
Copy and paste this URL into your WordPress site to embed
Copy and paste this code into your site to embed