Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್

ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ  ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ  ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ.  ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಶಕ್ತಿ ಯೋಜನೆ ಪರಿಣಾಮವಾಗಿ ಜುಲೈ 27ರಂದು ಬೆಂಗಳೂರು ಬಂದ್ ಕರೆ ನೀಡಿದ್ದ ವಿವಿಧ ಸಾರಿಗೆ … Continue reading Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್