ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್
Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ ನಮ್ಮ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿದ್ದೆವು. ಆದ್ರೆ ಅವರು ಈ ರೀತಿ ಏಕಾಏಕಿ ಪಕ್ಷ ತೊರೆದಿದ್ದಾರೆ. ಶೆಟ್ಟರ್ ಅವರ ಇತ್ತೀಚಿನ … Continue reading ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್
Copy and paste this URL into your WordPress site to embed
Copy and paste this code into your site to embed