ಶಿವಮೊಗ್ಗ: ಶಿಕ್ಷಕರ ದಿನಾಚರಣೆ-2022: ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ – ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಕರು ಎಲ್ಲಿಯವರೆಗೆ ‘ನನ್ನ ಶಾಲೆ ನನ್ನ ಮನೆ’ ಎಂದು ಅರಿತುಕೊಳ್ಳುವುದಿಲ್ಲವೋ ಅಲ್ಲೀವರೆಗೆ ಅಲ್ಲಿ ಅಭಿವೃದ್ದಿ … Continue reading ಶಿವಮೊಗ್ಗ: ಶಿಕ್ಷಕರ ದಿನಾಚರಣೆ-2022: ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ – ಕೆ.ಎಸ್.ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed