ನೋಂದಣಿ ಕೇಂದ್ರದಲ್ಲಿ ರೈತರನ್ನು ನಿಯಂತ್ರಿಸಿ, ನೀರು, ಊಟದ ವ್ಯವಸ್ಥೆ ಮಾಡಿದ ಶಾಸಕ ಶಿವಲಿಂಗೇಗೌಡ
Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ. ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ ಎಪಿಎಂಸಿಯಲ್ಲಿರುವ ನೋಂದಣಿ ಕೇಂದ್ರದ ಬಳಿಯೇ ಕುಳಿತಿದ್ದರು. ಸರತಿ ಸಾಲಿನಲ್ಲಿ ನಿಂತಿರುವ ರೈತರಿಗೆ ಕುಡಿಯುವ ನೀರು, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ. … Continue reading ನೋಂದಣಿ ಕೇಂದ್ರದಲ್ಲಿ ರೈತರನ್ನು ನಿಯಂತ್ರಿಸಿ, ನೀರು, ಊಟದ ವ್ಯವಸ್ಥೆ ಮಾಡಿದ ಶಾಸಕ ಶಿವಲಿಂಗೇಗೌಡ
Copy and paste this URL into your WordPress site to embed
Copy and paste this code into your site to embed