ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು
ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು ಈ ಸಂದರ್ಭ 2 ಗುಂಪುಗಳು ಓಡಿ ಹೋದವು. ಒಂದು ಗುಂಪು ಎಂಕೆಕೆ ಬಳಿ ಬಂದು ನಿಲ್ಲತ್ತೆ. ಪಕ್ಕದಲ್ಲೇ ಪ್ರೇಮ್ ಸಿಂಗ್ … Continue reading ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು
Copy and paste this URL into your WordPress site to embed
Copy and paste this code into your site to embed