Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!
ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ ಭಾರತಿಮಠ ಅಧ್ಯಕ್ಷರಾದ ಸುನೀಲ್ ದಳವಿ ಮಾತನಾಡಿ, ೧೬ ಅಡಿ ಎತ್ತರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯು ತಯಾರಾಗಿದ್ದು, ಈ … Continue reading Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!
Copy and paste this URL into your WordPress site to embed
Copy and paste this code into your site to embed