Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರ ತಮ್ಮ ಮಾಹಿತಿಗಾಗಿ

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

Ramakrishna ashram: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ರಾಮಕೃಷ್ಣ ಆಶ್ರಮದ ಹಾಸ್ಟೆಲ್ ಗೆ ಎರೆಡು ಬಾಯ್ಲರ್ಗಳ ಕೊಡುಗೆ.

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

About The Author