ಮಹಾರಾಷ್ಟ್ರದ ಗಡಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಮಹಾ ಸರ್ಕಾರ ಕುತಂತ್ರ ಆರೋಪ.
Chikkodi News: ಚಿಕ್ಕೋಡಿ: ಕರ್ನಾಟಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಗ್ರಾಮಗಳಲ್ಲಿ ಕನ್ನಡ ಶಾಲೆಗಳ ಸ್ಥಿತಿ ದುಸ್ಥಿತಿಯಾಗಿದೆ, ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿದ್ದು, ಆದರೆ ಆ ಶಾಲೆಗಳಿಗೆ ಶಿಕ್ಷಕ ಕೊರತೆ ಇರುವುದರಿಂದ ಕ್ರಮೇಣವಾಗಿ ಮಕ್ಕಳು ಮರಾಠಿ ಭಾಷೆಗಳಲ್ಲಿ ಹೆಚ್ಚು ಒಲವು ತೋರುತ್ತಿದ್ದು ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವಂಥ ಕುತಂತ್ರ ನಡೆಸುತ್ತಿದೆ ಎಂದು ಜತ್ತ ತಾಲೂಕಿನ ಕನ್ನಡಿಗರು ಮಹಾರಾಷ್ಟ್ರ ಸರ್ಕಾರ ಮೇಲೆ ಆರೋಪ ಮಾಡಿ ಆಕ್ರೋಶ … Continue reading ಮಹಾರಾಷ್ಟ್ರದ ಗಡಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಮಹಾ ಸರ್ಕಾರ ಕುತಂತ್ರ ಆರೋಪ.
Copy and paste this URL into your WordPress site to embed
Copy and paste this code into your site to embed