Friday, June 20, 2025

Latest Posts

ಹಾಸನದಲ್ಲಿ ಜಯಭೇರಿ ಬಾರಿಸಿದ ಶ್ರೇಯಸ್ ಪಟೇಲ್: 25 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗೆಲುವು

- Advertisement -

Hassan News: ಹಾಸನ: ಹಾಸನದಲ್ಲಿ 25 ವರ್ಷಗಳ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ.

1999ರಲ್ಲಿ ಪುಟ್ಟಸ್ವಾಮಿಗೌಡರು ದೇವೇಗೌಡರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದರು. ಇದೀಗ ಪುಟ್‌ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ.

Lok Sabha Election 2024: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಶುರು

ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್

ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ

- Advertisement -

Latest Posts

Don't Miss