ವಿದ್ಯಾರ್ಥಿಗಳು ಈ 4 ವಿಚಾರಗಳನ್ನ ತಿಳಿಯಲೇಬೇಕು ಎನ್ನುತ್ತಾನೆ ಶ್ರೀಕೃಷ್ಣ..

ಶ್ರೀಕೃಷ್ಣ ಭಗವದ್ಗೀತೆಯ ಮೂಲಕ ಅರ್ಜುನನರಿಗೆ ಗುರೋಪದೇಶ ಕೊಟ್ಟಿದ್ದನು. ಅದರಲ್ಲಿ ಹಲವು ವಿಷಯಗಳನ್ನು ಹೇಳಿದ್ದನು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೆಲ ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ಹಾಗೆ ತಿಳಿದುಕೊಂಡರೆ ಮಾತ್ರ, ಅವರ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾವ 4 ವಿಷಯಗಳನ್ನು ತಿಳಿದುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ, ಧ್ಯಾನವೆಂಬುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದ ಅಂಶ. ವಿದ್ಯಾರ್ಥಿಗೆ ಓದಿದ್ದು ನೆನಪಿರಬೇಕು. ವಿದ್ಯಾಭ್ಯಾಸದಲ್ಲಿ ಏಕಾಗೃತೆ ಇರಬೇಕು ಅಂದ್ರೆ, ಧ್ಯಾನ ಮಾಡುವುದು ಅತೀ ಅವಶ್ಯಕ. ಯಾರು ಪ್ರತಿದಿನ ಧ್ಯಾನ ಮಾಡಿದ … Continue reading ವಿದ್ಯಾರ್ಥಿಗಳು ಈ 4 ವಿಚಾರಗಳನ್ನ ತಿಳಿಯಲೇಬೇಕು ಎನ್ನುತ್ತಾನೆ ಶ್ರೀಕೃಷ್ಣ..