ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ‌ ಪಕ್ಷದಿಂದ ಈಗಾಗಲೇ ಬರ ಅಧ್ಯಯನ‌ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ‌ ನಡೆಸುತ್ತಿದೆ. ಬರ ವಿಚಾರದ‌ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ ಸಮಸ್ಯೆ ಇದ್ರೂ ಸಿಎಂ‌ ಮಾತ್ರ ಸಂತಸದಿಂದ ಡ್ಯಾನ್ಸ್ ನಲ್ಲಿ ತೊಡಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಶೀಘ್ರವೇ … Continue reading ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು