Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!

Banglore News: ಆಷಾಢ ಕಳೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತನ್ನ ಮನೆಯನ್ನು ಬದಲಾಯಿಸಲಿದ್ದಾರೆ. ಹಾಗೆಯೇ ಡಿಕೆಶಿ ಕೂಡಾ ತನ್ನ ವಾಸ್ಥವ್ಯ ಬದಲಾಯಿಸುವ ಮಾಹಿತಿ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಗೆ ಶಿಫ್ಟ್ ಆಗಿದ್ದಾರೆ. ಸದ್ಯ ಕಾವೇರಿ ನಿವಾಸದಲ್ಲಿ ರಿನೋವೇಷನ್ ಕಾರ್ಯ ಬಹುತೇಕ ಮುಗಿದಿದೆ. ಹೀಗಾಗಿ … Continue reading Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!