ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಜೋಶಿ ವಿರುದ್ಧ ಸಂತೋಷ್ ಲಾಡ್ ಆಕ್ರೋಶ
Political News: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿಲ್ಲ, … Continue reading ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಜೋಶಿ ವಿರುದ್ಧ ಸಂತೋಷ್ ಲಾಡ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed