‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ ಅವರು ವಿರೋಧ ಮಾಡಿ ಬರಲಿಲ್ಲ.. ಶಿವಲಿಂಗೇಗೌಡ ಅವರು ಅರಸೀಕೆರೆ ಸೇರಿಸಿ ಎಂದು ಹೇಳಿದ್ರು, ಮೊದಲು ಅರಸೀಕೆರೆ ಮೂಲ ಯೋಜನೆಯಲ್ಲಿ ಇರಲಿಲ್ಲ. ಕುಮಾರಸ್ವಾಮಿ … Continue reading ‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’