Siddaramaiah: ವೈಜ್ಞಾನಿಕ ಮನೋಭಾವದ, ವೈಚಾರಿಕ ತಿಳಿವಳಿಕೆಯ ಪದವೀಧರರ ಅಗತ್ಯವಿದೆ: ಸಿಎಂ
ಬೆಂಗಳೂರು : ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ … Continue reading Siddaramaiah: ವೈಜ್ಞಾನಿಕ ಮನೋಭಾವದ, ವೈಚಾರಿಕ ತಿಳಿವಳಿಕೆಯ ಪದವೀಧರರ ಅಗತ್ಯವಿದೆ: ಸಿಎಂ
Copy and paste this URL into your WordPress site to embed
Copy and paste this code into your site to embed