- Advertisement -
Dehali News : ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಸಿದ್ದರಾಮಯ್ಯರವರು ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮೈಸೂರು ದಸರಾ ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ.
ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಆಚರಿಸಲು ನಿರ್ಧರಿಸಿದ್ದು, ಈ ವರ್ಷ ವಿಶೇಷ ಏರ್ ಶೋ ನಡೆಸಲು ಅನುಮತಿ ನೀಡಬೇಕು ಎಂದರು.
ಈ ಭೇಟಿಯಿಂದಾಗಿ ಈ ಬಾರಿಯ ದಸರಾ ಬಹಳ ಅದ್ದೂರಿಯಾಗಿರುತ್ತವೆ ಎಂಬುವುದು ಖಚಿತ ಎಂದು ಊಹಿಸಲಾಗಿದೆ.
CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ
Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:
- Advertisement -