Siddaramaiah : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
Banglore News : ಇತ್ತೀಚೆಗೆ ಕೇಂದ್ರ ವಿಪಕ್ಷ ನಾಯಕರ ಸಭೆ ಮುಗಿದು ಸ್ವಲ್ಪ ರಿಲಾಕ್ಸ್ ಮೋಡ್ ನಲ್ಲಿರೋ ಸಿಎಂ ಇಂದು ಜುಲೈ 19 ರಂದು ಸಾರ್ವಜನಿಕರ ಬಗ್ಗೆ ಗಮನ ಹರಿಸಿದ್ದಾರೆ.ಇಂದು ಮುಂಜಾನೆಯ ತಮ್ಮ ನಿವಾಸದ ಬಳಿಯಲ್ಲಿ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಿದರು. ಇನ್ನು ಸಿಎಂ ಸಿದ್ದರಾಮಯ್ಯರ ಭೇಟಿಗಾಗಿ ಜನಸಾಗರವೇ ಸೇರಿತ್ತು. ಇನ್ನು ಬ್ಯಾರಿಗೇಡ್ ಬದಿಯಲ್ಲಿ ನಿಂತಿದ್ದ ಸಾರ್ವಜನಿಕರು ನಾ ಮುಂದು ತಾ ಮುಂದು ಎಂದು ಆಗಮಿಸಿ ಸಿದ್ದರಾಮಯ್ಯರ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡರು. ಜೊತೆಗೆ ಸಿಎಂ ಸಿದ್ದರಾಮಯ್ಯ … Continue reading Siddaramaiah : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed