Chandrayana-3 : ಇದು ಭಾರತಕ್ಕೆ ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ
Banglore News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. … Continue reading Chandrayana-3 : ಇದು ಭಾರತಕ್ಕೆ ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed