ಕಾಂಗ್ರೆಸ್ಸಿಗರೇ ಹುಷಾರಾಗಿರಿ..?! ಎಚ್ಚರ..! ಎಚ್ಚರ..!

State news: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಹೆಚ್ .ಡಿ ಕುಮಾರಸ್ವಾಮಿ  ದಿನಕ್ಕೊಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ. ವರ್ಗಾವಣೆ ದಂಧೆ ಸೇರಿದಂತೆ ಅನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಒಂದಲ್ಲ ಒಂದು ಅಸ್ತ್ರ ಪ್ರಯೋಗಿಸುತ್ತಿರುವ ಕುಮಾರಸ್ವಾಮಿ ಬೆನ್ನಿಗೆ ಬಿಜೆಪಿ ಸಹ ನಿಂತುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್  ಅಲರ್ಟ್​ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಶಾಸಕರು ಹಾಗೂ ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಬಗ್ಗೆ ನಮ್ಮ ಶಾಸಕರು ಹೆಚ್ಚು ಗಮನಹರಿಸಬೇಕು. ನಮ್ಮ ಮೇಲೆ … Continue reading ಕಾಂಗ್ರೆಸ್ಸಿಗರೇ ಹುಷಾರಾಗಿರಿ..?! ಎಚ್ಚರ..! ಎಚ್ಚರ..!