“ಸಿದ್ದರಾಮಯ್ಯ ಕಾಂಗ್ರೆಸ್ ಗೂ ವಿಲನ್”: ಈಶ್ವರಪ್ಪ
State News: ಸಿದ್ದರಾಮಯ್ಯ ಆರ್ ಎಸ್ ಎಸ್ ವಿಚಾರವಾಗಿ ಹೇಳಿದಂತಹ ಹೇಳಿಕೆಯಿಂದ ಕೇಸರಿ ಕಳಿಗಳು ಸಿದ್ದು ವಿರುದ್ಧ ಗರಂ ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಸಿದ್ದು ವಿರುದ್ಧವಾಗಿ ಕೆ.ಎಸ್ ಈಶ್ವರಪ್ಪ ಮಾತನಾಡಿ ಸಿದ್ದರಾಮಯ್ಯ ಜಿನ್ನಾ ಸಂತತಿ ಅವರು ಜಿನ್ನಾ ರಕ್ತ ನಾವೆಲ್ಲ ಕನಕದಾಸ ಸಂಗೊಳ್ಳಿ … Continue reading “ಸಿದ್ದರಾಮಯ್ಯ ಕಾಂಗ್ರೆಸ್ ಗೂ ವಿಲನ್”: ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed