Siddaramaiah :ಸದನದಲ್ಲೇ ಸಿಎಂ ಸಿದ್ದರಾಮಯ್ಯ ಸವಾಲು

Political News: ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ ಎಂದು ಸಿಎಂ ಹೇಳಿದಾಗ ಯತ್ನಾಳ್ ಮತ್ತೆ ಆರೋಪ ಮಾಡಿದ್ದಾರೆ. ಇದಕ್ಕೆ ಯತ್ನಾಳ್, ನೀವು ಪದೇ ಪದೇ ಹೇಳುತ್ತಿದ್ದರೆ ನಾನೇ ವಿಪಕ್ಷ ನಾಯಕ ಎಂದು ತಿರುಗೇಟು ನೀಡಿದರು. ಸಿಎಂ ಹೇಳಿಕೆಗೆ ಮತ್ತೆ  ಯತ್ನಾಳ್‌, ನೀವು ಎಷ್ಟೇ ಬೆಂಕಿ‌ ಹಚ್ಚಿದರೂ ಹಚ್ಚಿಕೊಳ್ಳಲ್ಲ ಅದು. ನೀವು ನನ್ನನ್ನು ಉದ್ದೇಶಿಸಿ ಪದೇ ಪದೇ ವಿಪಕ್ಷ ನಾಯಕ ಆಗುವುದಿಲ್ಲ ಎಂದರೆ ನೀವು ಯಾರ … Continue reading Siddaramaiah :ಸದನದಲ್ಲೇ ಸಿಎಂ ಸಿದ್ದರಾಮಯ್ಯ ಸವಾಲು