ಸ್ಪೀಕರ್​ ಕಾಗೇರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸುವಂತೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್​ ಕಾಗೇರಿ ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ .

Karnataka TV Contact


ಸೆಪ್ಟೆಂಬರ್​ 21ರಿಂದ ಆರಂಭವಾಗಲಿರೋ ವಿಧಾನಸಭಾ ಕಲಾಪದಲ್ಲಿ ಮಹತ್ವದ ವಿಷಯಗಳ ಚರ್ಚೆ ನಡೆಯಬೇಕಿದೆ.ಹೀಗಾಗಿ ಅಕ್ಟೋಬರ್​ 15ರವರೆಗೆ ಕಲಾಪ ವಿಸ್ತರಿಸಿ ಅಂತಾ ಆಗ್ರಹಿಸಿದ್ದಾರೆ.
ಕೋವಿಡ್​ನಂತಹ ಮಹಾಮಾರಿ ರಾಜ್ಯದಲ್ಲಿ ಅಪ್ಪಳಿಸಿರೋ ಈ ಸಂದರ್ಭದಲ್ಲಿ ರಾಜ್ಯದ ಜನತೆ ನಲುಗಿ ಹೋಗಿದ್ದಾರೆ. ಈ ನಡುವೆ ಡ್ರಗ್​ ದಂಧೆ ಕೂಡ ರಾಜ್ಯದಲ್ಲಿ ಮಾರ್ಧನಿಸುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡಬೇಕು ಅಂದರೆ ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸಲೇಬೇಕಿದೆ ಅಂತಾ ಹೇಳಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author