‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ

Banglore news: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಂದು ವೇಳೆ ವೀರಶೈವ ಲಿಂಗಾಯಿತ ಧರ್ಮ ಪ್ರತ್ಯೇಕಿಸಲು ತಾನು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ತಪ್ಪಿನ ಅರಿವಾಗಿದ್ದರೆ … Continue reading ‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ