‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’

Political News: ನಿನ್ನೆ ಕಾಂಗ್ರೆಸ್ ಸಚಿವರಾದ ಶಿವಾನಂದ ಪಾಟೀಲ್ ಅವರು, ರೈತರು ಬರಗಾಲಕ್ಕಾಗಿ ಕಾಯುತ್ತಿರುತ್ತಾರೆ. ಆಗ ಸಾಲಮನ್ನಾ ಆಗುತ್ತೆ ಅನ್ನೋ ರೀತಿ ಹೇಳಿಕೆ ಕೊಟ್ಟಿದ್ದರು. ಇದನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ. ರೈತ … Continue reading ‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’