KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.
ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ ಮುಂದೆ ಜಿ.ಪಂ., ತಾ.ಪಂ., ಲೋಕಸಭೆ ಚುನಾವಣೆ ಬರ್ತಿದೆ. ಅದರಿಂದ ಅವರ ಚಿಂತನೆ ಆ ರೀತಿ ಇದೆ ಅವರ ಜಾಗದಲ್ಲಿ ನಾವು … Continue reading KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.
Copy and paste this URL into your WordPress site to embed
Copy and paste this code into your site to embed