‘ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು.’

Political News: ಇಂದು ಸಿಎಂ ಸಿದ್ದರಾಮಯ್ಯನವರು, ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ ‘ಹೋರಾಟಕ್ಕೆ ಸಾವಿಲ್ಲ’ ಮತ್ತು ‘ಓಲೆ ಒಳದನಿ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಇದು ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ … Continue reading ‘ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು.’