ಆಕಸ್ಮಿಕ ಗುಂಡು ಹಾರಿ ಯೋಧ ಸಾವು

ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್ ನಿಂದ ಗುಂಡು ಹಾರಿ ಗಾಯಗೊಂಡಿದ್ದರು ನಂತರ ಆಸ್ಪತ್ರೆಗೆ ಕರೆದೊಯ್ದರು ಗಾಯದ ತೀವ್ರತೆಯಿಂದ ಮೃತಪಟ್ಟಿದ್ದಾರೆ. ಪರಣೋತ್ತರ ಪರೀಕ್ಷೆ ನಂತರ ಯೋಧನ … Continue reading ಆಕಸ್ಮಿಕ ಗುಂಡು ಹಾರಿ ಯೋಧ ಸಾವು