ಆಸ್ತಿ ಬರೆಯಿಸಿಕೊಂಡು ತಾಯಿಗೆ ಮೋಸ ಮಾಡಿದ ಮಗ: ಸಿಎಂಗೆ ದೂರು

Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’ ತುಮಕೂರು ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಯಿದು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸ್ಪಂದಿಸಿದ ಬಗೆಯಿದು. ಅದೇ … Continue reading ಆಸ್ತಿ ಬರೆಯಿಸಿಕೊಂಡು ತಾಯಿಗೆ ಮೋಸ ಮಾಡಿದ ಮಗ: ಸಿಎಂಗೆ ದೂರು