Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ
State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 26ರಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಸಿಎಂ ಬಳಿ ಪ್ರಕರಣದ ಮರು … Continue reading Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ
Copy and paste this URL into your WordPress site to embed
Copy and paste this code into your site to embed