Sunday, September 8, 2024

Latest Posts

ಶಾಸಕರಿಗೆ ಬಹುಮಾನ ನೀಡತ್ತೇವೆಂದು ಹೇಳಿದ ಸ್ಪೀಕರ್. ಯಾಕಿರಬಹುದು ?

- Advertisement -

ರಾಜಕೀಯ

ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್  ಹೇಳಿದರು. ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ನಾಯಕರು ಗಲಾಟೆ ಶುರುಮಾಡಿದರು.

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

 

 

- Advertisement -

Latest Posts

Don't Miss