ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ನೇಹಾ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಗರಗ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ನೇಹಾ ಭಾವಚಿತ್ರ ಮೆರವಣಿಗೆ ಮಾಡಿ ಕೊನೆಗೆ ಗ್ರಾಮದ ಬಸ್ ನಿಲ್ದಾಣದ ವೃತ್ತದಲ್ಲಿ ನೇಹಾಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಶಾಸಕ ಅಮೃತ ದೇಸಾಯಿ ಕೂಡ ಈ ಮೆರವಣಿಗೆಯಲ್ಲಿ ಪಾಲ್ಗೊಂಡು, ನೇಹಾ … Continue reading ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು