Sports : ಕ್ರೀಡೆಯಲ್ಲಿ ಯಶಸ್ಸು ಪಡೆದು ದೇಶಕ್ಕೆ ಪ್ರತಿಭೆ ಪಸರಿಸುವ ಕಾರ್ಯ ಕೈಗೊಳ್ಳಬೇಕು : ಶಾಸಕ ಟಿ ರಘುಮೂರ್ತಿ
Challakere News :ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. ನಗರದ ಬಿ ಎಂ ಜಿ ಎಚ್ ಎಸ್ ಶಾಲಾ ಆವರಣದಲ್ಲಿ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸುವ ಮೂಲಕ ಉದ್ಘಾಟಿಸಿ … Continue reading Sports : ಕ್ರೀಡೆಯಲ್ಲಿ ಯಶಸ್ಸು ಪಡೆದು ದೇಶಕ್ಕೆ ಪ್ರತಿಭೆ ಪಸರಿಸುವ ಕಾರ್ಯ ಕೈಗೊಳ್ಳಬೇಕು : ಶಾಸಕ ಟಿ ರಘುಮೂರ್ತಿ
Copy and paste this URL into your WordPress site to embed
Copy and paste this code into your site to embed