Shrinivasan Case: ಕೇರಳದ 15 ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ
National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ, 15 ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ಡಿಸೆಂಬರ್್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ, ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜೊತೆ ಸಂಬಂಧ ಹೊಂದಿದ್ದರೆನ್ನಲಾಗಿತ್ತು. ಇದೀಗ ಇವರ ಮೇಲಿದ್ದ ಆರೋಪ ಸಾಬೀತಾಗಿದ್ದು, ಈ … Continue reading Shrinivasan Case: ಕೇರಳದ 15 ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ
Copy and paste this URL into your WordPress site to embed
Copy and paste this code into your site to embed