- Advertisement -
ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ.
ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ನಾಪತ್ತೆಯಾದ ಸೇನಾ ವಿಮಾನ ಏನಾಗಿದೆ…?? ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -