ರಾಜ್ಯದಲ್ಲಿ ಸರಕಾರಿ ನೌಕರರ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

State News: March:01:ಸರಕಾರಿ ನೌಕರರು  7ವೇತನ ಆಯೋಗದ  ವರದಿ ಜಾರಿ ವಿಚಾರವಾಗಿ ರಾಜ್ಯದೆಲ್ಲೆಡೆ ಮುಷ್ಕರ ಹೂಡಿರುವ ಕಾರಣ ರಾಜ್ಯದಲ್ಲಿ ಬಹುತೇಕ ಸೇವೆಗಳ ಸ್ಥಗಿತ ಕಾರಣ ಜನರು ಪರದಾಡುವಂತಾಗಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಗರ್ಭಿಣಿಯರು ಪರದಾಡುವಂತಾಗಿದೆ.ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುತ್ತಿದ್ದಾರೆ. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ ಸಿಕ್ಕಿಲ್ಲ. ವೈದ್ಯರಿಲ್ಲ ಅಂತಾ ಚಿಕಿತ್ಸೆ ಕೊಡದೆ ನಮ್ಮನ್ನು ಕಳಿಸುತ್ತಿದ್ದಾರೆ ಎಂದು ಗರ್ಭಿಣಿಯ ಮಹಿಳೆಯ ತಾಯಿ ಕಣ್ಣೀರು ಹಾಕಿ ತಮ್ಮ ಅಳಲು … Continue reading ರಾಜ್ಯದಲ್ಲಿ ಸರಕಾರಿ ನೌಕರರ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ