ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ
State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ ನಿವಾಸದಲ್ಲಿ ಮಹಾಕುಂಭಮೇಳ ಆಚರಣೆ ಹಿನ್ನಲೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ರಾಜ್ಯದ … Continue reading ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ
Copy and paste this URL into your WordPress site to embed
Copy and paste this code into your site to embed