- Advertisement -
State News:
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
“40% ಕಮಿಷನ್ ನಲ್ಲಿ ಬಿಜೆಪಿಯವರು ಜನಸ್ಪಂದನ ಮಾಡ್ತಿದ್ದಾರೆ” : ಕಾಂಗ್ರೆಸ್ ಟ್ವೀಟ್
“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ
- Advertisement -