ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..

ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು ನೋಡಿ ನಮಗೆ ದುಃಖವಾಗುತ್ತದೆ. ಆದ್ರೆ ನೀವು ಇದ್ದುದರಲ್ಲೇ ಖುಷಿಯಾಗಿರಬೇಕು ಅಂದ್ರೆ ಇವತ್ತು ನಾವು ಹೇಳುವ ಕಥೆ ಕೇಳಬೇಕು. ಒಂದೂರಿನಲ್ಲಿ ಓರ್ವ ಬೌದ್ಧ … Continue reading ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..